ವೀಕೆಂಡ್ ಕರ್ಫ್ಯೂ ಇಲ್ಲ, ಮಾಲ್ಗಳು ಓಪನ್, ಸಂಪೂರ್ಣ ಸಾರಿಗೆಗೆ ಅವಕಾಶ: ಅನ್ಲಾಕ್ 3 ಘೋಷಣೆ
ಬೆಂಗಳೂರು: ಕರ್ನಾಟದಲ್ಲಿ ಕರೊನಾ ನಿಯಂತ್ರಣಕ್ಕೆಂದು ಮಾಡಲಾಗಿದ್ದ ಲಾಕ್ಡೌನ್ ಅನ್ನು ಹಂತ ಹಂತವಾಗಿ ಸಡಿಲಿಸಲಾಗುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಅನ್ಲಾಕ್ 3 ಘೋಷಣೆ ಮಾಡಿದ್ದಾರೆ. ಜುಲೈ 5ರಿಂದ ಜುಲೈ 19ರವರೆಗಿನ ಅನ್ಲಾಕ್ ಅನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಕರೊನಾ ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5ರ ಬೆಳಿಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ. … Continue reading ವೀಕೆಂಡ್ ಕರ್ಫ್ಯೂ ಇಲ್ಲ, ಮಾಲ್ಗಳು ಓಪನ್, ಸಂಪೂರ್ಣ ಸಾರಿಗೆಗೆ ಅವಕಾಶ: ಅನ್ಲಾಕ್ 3 ಘೋಷಣೆ
Copy and paste this URL into your WordPress site to embed
Copy and paste this code into your site to embed