ವಿಪಕ್ಷಗಳ ಟೀಕೆಯ ನಡುವೆ ಕೇಂದ್ರ ಬಜೆಟ್ಅನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದು ಹೀಗೆ…
ಬೆಂಗಳೂರು: ಕೇಂದ್ರ ಬಜೆಟ್ ಮಂಡನೆ ಆದ ಬಳಿಕ ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷದವರು ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭ ಕೇಂದ್ರದ ಬಜೆಟ್ಅನ್ನು ವಿಪಕ್ಷದವರು ತೀವ್ರವಾಗಿ ಟೀಕಿಸಿದ್ದು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ನ ಸಮರ್ಥನೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಬಜೆಟ್ಅನ್ನು ಸಮರ್ಥಿಸಿಕೊಂಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಭಾರತದ ಆರ್ಥಿಕ ಸ್ಥಿತಿ ವಿಶ್ವದ ಇತರ ಪ್ರಗತಿ ಹೊಂದಿದ ದೇಶಕ್ಕೆ ಹೋಲಿಸಿದರೆ ಉತ್ತಮವಾಗಿದೆ. ಬಹಳ … Continue reading ವಿಪಕ್ಷಗಳ ಟೀಕೆಯ ನಡುವೆ ಕೇಂದ್ರ ಬಜೆಟ್ಅನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದು ಹೀಗೆ…
Copy and paste this URL into your WordPress site to embed
Copy and paste this code into your site to embed