More

    ಕಸಾಪ ಕಾರ್ಯಕಾರಿ ಸಭೆ ಮುಂದೂಡಿಕೆ

    ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡಲಾಗಿದೆ.

    ಬಂದ್ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಲು ಸಾರಿಗೆ ಸಮಸ್ಯೆ ಆಗಬಹುದು ಎಂಬ ಕಾರಣಕ್ಕೆ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಈ ನಿರ್ಧಾರ ಮಾಡಿದ್ದಾರೆ. ಸಭೆಯ ಮುಂದಿನ ದಿನಾಂಕವನ್ನು ಸದ್ಯದಲ್ಲೆ ತಿಳಿಸಲಾಗುತ್ತದೆ ಎಂದು ಕಸಾಪ ಮೂಲಗಳು ತಿಳಿಸಿವೆ.

    ಷರಿಷತ್ ಸಭಾಪತಿಗಳ ನಡೆ ನಿಗೂಢ- ಅಂಪೈರ್ ಎಂದೂ ಹೀಗಿರಬಾರದು ಎಂದ ಸಚಿವ ಸುರೇಶ್ ಕುಮಾರ್ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts