ಪ್ರೀತಿ ತಿರಸ್ಕರಿಸಿದವಳ ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ!

ಜಮ್ಮು ಕಾಶ್ಮೀರ: ಪ್ರೀತಿಗೆ ಒಪ್ಪದ ಯುವತಿ ರುಂಡ ಕಡಿದು, ಕೈಕಾಲುಗಳನ್ನು ತುಂಡರಿಸಿ ಊರ ತುಂಬೆಲ್ಲಾ ಎಸೆದು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಭಯಾನಕ ಘಟನೆಯೊಂದು ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಶಬ್ಬೀರ್ ಅಹ್ಮದ್​ ಬಂಧಿತ ಆರೋಪಿ. ಈತ ಬದ್ಗಾಮ್ ಜಿಲ್ಲೆಯ ಓಂಪೋರಾ ಪ್ರದೇಶದ ನಿವಾಸಿ. ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕಾರ್ಪೆಂಟರ್​ ಕೆಲಸಕ್ಕಾಗಿ ಯುವತಿ ಮನೆಗೆ ಬಂದಿದ್ದ. ಬಂದ ಮೊದಲ ದಿನವೇ ಆಕೆಯನ್ನು ಇಷ್ಟಪಟ್ಟಿದ್ದ, ಯುವತಿ ಪ್ರೀತಿಯ ಪ್ರಸ್ತಾಪವನ್ನು ನಿರಾಕರಿಸಿದ್ದಾಳೆ ಆಗ ಕೋಪಗೊಂಡ ಆತ … Continue reading ಪ್ರೀತಿ ತಿರಸ್ಕರಿಸಿದವಳ ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ!