ಬೆಂಗಳೂರಿಗೆ ಕಾವೇರಿ ನೀರು ಪೂರೈಸುವ ಪಂಪ್ಹೌಸ್ಗೆ ನುಗ್ಗಿದ ನೀರು: ಸಿಎಂ ಬೊಮ್ಮಾಯಿ ದೌಡು
ಬೆಂಗಳೂರು: ಕಾವೇರಿ ನದಿ ನೀರೆತ್ತಿ ಶುದ್ಧೀಕರಿಸಿದ ನಂತರ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವ ಮಂಡ್ಯ ಜಿಲ್ಲೆಯ ತೊರೆಕಾಡನಹಳ್ಳಿ ಪಂಪ್ಹೌಸ್ಗೆ ಮಳೆ ನೀರು ನುಗ್ಗಿ ಯಂತ್ರಗಳು ಸ್ತಬ್ಧವಾಗಿದ್ದು, ಯಂತ್ರಗಳ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಅಲ್ಲಿನ ವಸ್ತುಸ್ಥಿತಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಮಧ್ಯಾಹ್ನ ಸ್ಥಳಕ್ಕೆ ತೆರಳಿದರು. ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ತೊರೆಕಾಡನಹಳ್ಳಿ ಪಂಪ್ ಸ್ಟೇಶಸ್ಗೆ ನೀರು ನುಗ್ಗಿ ಯಂತ್ರೋಪಕರಣಗಳು ಸ್ಥಗಿತವಾಗಿವೆ. ಈಗಾಗಲೇ ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರ … Continue reading ಬೆಂಗಳೂರಿಗೆ ಕಾವೇರಿ ನೀರು ಪೂರೈಸುವ ಪಂಪ್ಹೌಸ್ಗೆ ನುಗ್ಗಿದ ನೀರು: ಸಿಎಂ ಬೊಮ್ಮಾಯಿ ದೌಡು
Copy and paste this URL into your WordPress site to embed
Copy and paste this code into your site to embed