ತೆಲಂಗಾಣ ವಿಧಾನಸಭೆ ಚುನಾವಣೆ; ಕಾಂಗ್ರೆಸ್​ ಗ್ಯಾರಂಟಿಗಳಿಗೆ ಸೆಡ್ಡು ಹೊಡೆದ ಬಿಆರ್​ಎಸ್​ ಪ್ರಣಾಳಿಕೆ

ಹೈದರಾಬಾದ್: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವನೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಗದ್ದುಗೆಗಾಗಿ ಆಡಳಿತರೂಢ ಬಿಆರ್​ಎಸ್​, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಆರು ಗ್ಯಾರಂಟಿಗಳನ್ನು ಘೋಷಿಸಿ ರಣಕಹಳೆ ಉದಿದ್ದ ಕಾಂಗ್ರೆಸ್​ಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕೆಸಿಆರ್​ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಪಕ್ಷ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಭರ್ಜರಿ ಘೋಷಣೆಗಳನ್ನು ಮಾಡಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪ; 6.3 ತೀವ್ರತೆ … Continue reading ತೆಲಂಗಾಣ ವಿಧಾನಸಭೆ ಚುನಾವಣೆ; ಕಾಂಗ್ರೆಸ್​ ಗ್ಯಾರಂಟಿಗಳಿಗೆ ಸೆಡ್ಡು ಹೊಡೆದ ಬಿಆರ್​ಎಸ್​ ಪ್ರಣಾಳಿಕೆ