ಹೈದರಾಬಾದ್: ತೆಲಂಗಾಣ ರಾಜ್ಯ ಹಾಳು ಮಾಡುವಲ್ಲಿ ನಿಮ್ಮ ಕುಟುಂಬದ ಕೊಡುಗೆಯನ್ನು ಈ ರಾಜ್ಯದ ಜನರು ಎಂದಿಗೂ ಮರೆಯುವುದಿಲ್ಲ ಎಂದು ಬಿಆರ್ಎಸ್ ಪಕ್ಷದ ನಾಕಿ, ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅಂದು ಸೋನಿಯಾ ಗಾಂಧಿ ಇಲ್ಲದಿದ್ದರೆ ತೆಲಂಗಾಣ ರಾಜ್ಯ ರಚನೆಯಾಗುತ್ತಿರಲಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕಿಡಿಕಾರಿರುವ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಕವಿತಾ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತೆಲಂಗಾಣವನ್ನು ಹಾಳು ಮಾಡುವಲ್ಲಿ ನಿಮ್ಮ … Continue reading ತೆಲಂಗಾಣವನ್ನು ಹಾಳು ಮಾಡುವಲ್ಲಿ ನಿಮ್ಮ ಕುಟುಂಬ ಮಹತ್ವದ ಪಾತ್ರ ವಹಿಸಿದೆ; ರಾಹುಲ್ ಹೇಳಿಕೆಗೆ ಕೆಸಿಆರ್ ಪುತ್ರಿ ತಿರುಗೇಟು
Copy and paste this URL into your WordPress site to embed
Copy and paste this code into your site to embed