‘ಕೇಜ್ರಿವಾಲ್ ಪ್ರಮುಖ ಸಂಚುಕೋರ..10 ದಿನ ಕಸ್ಟಡಿಗೆ ನೀಡಿ’: ನ್ಯಾಯಾಲಯಕ್ಕೆ ಇಡಿ ಮನವಿ

ನವದೆಹಲಿ: ಅಬಕಾರಿ ಹಗರಣ ಪ್ರಕರಣದಲ್ಲಿ ‘ಕಿಕ್‌ಬ್ಯಾಕ್’ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇತರ ಆರೋಪಿಗಳನ್ನು ಒತ್ತಾಯಿಸಿದ್ದು, ಪ್ರಮುಖ ಸಂಚುಕೋರರಾಗಿದ್ದಾರೆ. ಹೀಗಾಗಿ ಅವರನ್ನು 10 ದಿನಗಳ ಕಸ್ಟಡಿಗೆ ನೀಡಬೇಕು ಎಂದು ನ್ಯಾಯಾಲಯವನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಕೋರಿದೆ. ಇದನ್ನೂ ಓದಿ: ಮದ್ಯದ ವಿರುದ್ಧ ಮಾತನಾಡಿದ ಕೇಜ್ರಿವಾಲ್ ಇಂದು ಮದ್ಯಪಾನ ನೀತಿ ಮಾಡುತ್ತಿದ್ದಾರೆ: ಅಣ್ಣಾ ಹಜಾರೆ ಟೀಕೆ ದೆಹಲಿ ಮದ್ಯ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಬಂಧಿಸಿದ ಇಡಿ ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ … Continue reading ‘ಕೇಜ್ರಿವಾಲ್ ಪ್ರಮುಖ ಸಂಚುಕೋರ..10 ದಿನ ಕಸ್ಟಡಿಗೆ ನೀಡಿ’: ನ್ಯಾಯಾಲಯಕ್ಕೆ ಇಡಿ ಮನವಿ