ಕೆರೆ ತುಂಬುವ ಯೋಜನೆಗೆ ಚಾಲನೆ

blank

ಸಂಬರಗಿ: ಸಮೀಪದ ಗುಂಡೆವಾಡಿ ಗ್ರಾಮದಲ್ಲಿ ಶನಿವಾರ ಕೆರೆ ತುಂಬುವ ಯೋಜನೆ ಕಾಮಗಾರಿಗೆ ಚಾಲನೆ ನೀಡುವ ಕುರಿತು ಪೂರ್ವಭಾವಿ ಸಭೆ ನಡೆಯಿತು.

ಅನಂತಪೂರ-1, ಅನಂತಪೂರ-2, ಗುಂಡೆವಾಡಿ-1, ಗುಂಡೆವಾಡಿ-2, ಬಳ್ಳಿಗೇರಿ, ಪಾರ್ಥನಹಳ್ಳಿ-1, ಪಾರ್ಥನಹಳ್ಳಿ-2, ಚಮಕೇರಿ, ಮಲಾಬಾದ, ಬೆವನೂರ, ಚಮಕೇರಿ(ಬೇಡರಹಟ್ಟಿ) ಕೆರೆಗಳಿಗೆ ನೀರು ತುಂಬುವ ಕಾಮಗಾರಿಗೆ ಮಾರ್ಚ್ 1 ರಂದು ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

ಅನಂತಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಂಪ್ರಕಾಶ ಪಾಟೀಲ ಮಾತನಾಡಿದರು. ಶಾಸಕ ರಾಜು ಕಾಗೆ, ಓಂಪ್ರಕಾಶ ಡೊಳ್ಳಿ, ಸಿದರಾಯ ತೇಲಿ, ಬಸವರಾಜ ಅಂಗಡಿ, ಶಿವಾನಂದ ಗೊಲಬಾವಿ, ಗುಂಜಿಗಾಂವಿ, ಚಂದ್ರಕಾಂತ ಇಮ್ಮಡಿ, ಶಿವಾಜಿ ಯಮಗಾರ, ಸುರೇಶ ಮೆಂಡಿಗೇರಿ, ಪ್ರವೀಣ ಹುಣಸಿಕಟ್ಟಿ, ರವಿ ಕಾಂಬಳೆ, ಗುತ್ತಿಗೆದಾರ ಇಮಾಮಸಾಬ ಬಿರಾದಾರ, ಡಾ. ಚನ್ನಪ್ಪ ಶಂಕ್ರಟ್ಟಿ, ಅಶೋಕ ಕಪ್ಪಲಗುದ್ದಿ, ತಾಪಂ ಮಾಜಿ ಸದಸ್ಯ ಮಹಾಂತೇಶ ಸಾಲಿಮಠ ಇತರರಿದ್ದರು. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಗುಳಪ್ಪ ಜತ್ತಿ ವಂದಿಸಿದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…