ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರ ಏ.23-24 ಪುನರ್ ಪ್ರತಿಷ್ಠಾಪನಾ ಮಹೋತ್ಸವ
ಪುತ್ತೂರು: ೧೯೬೪ರಲ್ಲಿ ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದುö, ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏಪ್ರಿಲ್ ೨೩ ಮತ್ತು ೨೪ರಂದು ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಚಂದ್ರಶೇಖರ ಕೆಮ್ಮಿಂಜೆ ಹೇಳಿದರು. ಏ. ೨೩ರಂದು ಸಂಜೆ ೭ ಗಂಟೆಯಿAದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ,ಸ್ಥಳ ಶುದ್ಧಿö, ಪ್ರಾಸಾದ ಶುದ್ಧಿö, ರಕ್ಷೋಘ್ನ ಹೋಮ, ನವಕ ಕಲಶ ಪೂಜೆ, … Continue reading ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರ ಏ.23-24 ಪುನರ್ ಪ್ರತಿಷ್ಠಾಪನಾ ಮಹೋತ್ಸವ
Copy and paste this URL into your WordPress site to embed
Copy and paste this code into your site to embed