ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂಬ ಹೆಸರಿನಲ್ಲಿ ಸ್ಥಾಪಿತಗೊಂಡಿರುವ, ರಾಜಧಾನಿ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ಪಾತ್ರವಾಗಿದೆ. ಪಟ್ಟಣವನ್ನು ನಿರ್ಮಿಸಿದವರ ಹೆಸರಿನಲ್ಲಿ ಸ್ಥಾಪನೆಗೊಂಡಿರುವ ಪ್ರಥಮ ಹಾಗೂ ಅತಿ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ ಎಂದು ಲಂಡನ್ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಈ ಪ್ರಗತಿಯ ಪ್ರತಿಮೆಯನ್ನು ಪರಿಗಣಿಸಿದೆ. ಈ ಪ್ರತಿಮೆಯು 108 ಅಡಿ ಎತ್ತರವಿದ್ದು, 4 ಟನ್ ತೂಕದ ಖಡ್ಗವನ್ನೂ ಹೊಂದಿದೆ. “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ವರ್ಲ್ಡ್ … Continue reading ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ಸೇರಿದ ‘ಪ್ರಗತಿಯ ಪ್ರತಿಮೆ’; ಅತಿ ಎತ್ತರದ ಕಂಚಿನ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರ..
Copy and paste this URL into your WordPress site to embed
Copy and paste this code into your site to embed