More

    ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯರ ಪುಣ್ಯಸ್ಮರಣೆ: ಜನಮಾನಸದಲ್ಲಿ ಶಾಶ್ವತವಾಗಿ ಉಳಿದ ಧೀಮಂತ ನಾಯಕ

    ಬೆಂಗಳೂರು: ಇಂದು(ಡಿ.1) ವಿಧಾನಸೌಧ ನಿರ್ಮಾತೃ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯಸ್ಮರಣೆ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

    ಕೆಂಗಲ್ ಹನುಮಂತಯ್ಯನವರ ತತ್ವಾದರ್ಶ ಸ್ಮರಿಸುವ ದಿನ ಇಂದು. ಮೈಸೂರು ಪ್ರಾಂತ್ಯದ ಹಿರಿಯ ನಾಯಕ ಕೆಂಗಲ್ ಹನುಮಂತಯ್ಯ. ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. ನಾಡಿನ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದ್ದರು. ಬೆಂಗಳೂರನ್ನು ಶಕ್ತಿ ಕೇಂದ್ರವಾಗಿಸಿ ವಿಧಾನಸೌಧ ನಿರ್ಮಾಣ ಮಾಡಿದರು. ಜನಮಾನಸದಲ್ಲಿ ಶಾಶ್ವತ ಸ್ಥಾನ ಬಿಟ್ಟು ಹೋಗಿದ್ದಾರೆ. ಕರ್ನಾಟಕದಲ್ಲಿ ರೈಲ್ವೆ ಪ್ರಗತಿಗೆ ಅವರು ಹಾಕಿ ಕೊಟ್ಟ ಯೋಜನೆಯೇ ಕಾರಣ ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

    ಟೊಮ್ಯಾಟೊ ಬೆಲೆ ದಿಢೀರ್​ ಕುಸಿತ: ರೈತರು ಕಂಗಾಲು

    ಕೆಲಸ ಕೊಟ್ಟ ಮಾಲೀಕನ ಜತೆ ಲವ್ವಿಡವ್ವಿ! ಮಂಚ ಹಂಚಿಕೊಂಡ ಬಳಿಕ ಈಕೆ ಕೊಟ್ಟ ಕಾಟ ಅಷ್ಟಿಷ್ಟಲ್ಲ… ಬೆಂಗ್ಳೂರಿನ ಬಟ್ಟೆ ವ್ಯಾಪಾರಿಯ ಕಣ್ಣೀರ ಕಥೆ ಇದು

    ಮಕ್ಕಳ ಸ್ಕೂಲ್ ಬ್ಯಾಗ್‌ಗಳಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ, ಸಿಗರೇಟ್‌, ವೈಟ್‌ನರ್‌ ಪತ್ತೆ! ಬೆಂಗಳೂರಲ್ಲಿ ಆಘಾತಕಾರಿ ಪ್ರಕರಣ ಬಯಲು

    ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts