ಕೇರಳ ಕೇಂದ್ರೀಯ ವಿವಿ ಬಿರ್ಸಾಮುಂಡ ಜಯಂತಿ

blank

ಕಾಸರಗೋಡು: ಕೇರಳ ಕೇಂದ್ರೀಯ ವಿವಿ ಕಾಸರಗೋಡು ಪೆರಿಯ ಕ್ಯಾಂಪಸ್ ವತಿಯಿಂದ ಸ್ವಾತಂತ್ರೃ ಹೋರಾಟಗಾರ ಮತ್ತು ಬುಡಕಟ್ಟು ಜನಾಂಗದ ಧೀರ ಭಗವಾನ್ ಬಿರ್ಸಾ ಮುಂಡಾ ಜನ್ಮದಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.

ಪ್ರಭಾರ ಉಪಕುಲಪತಿ ಪ್ರೊ.ವಿನ್ಸೆಂಟ್ ಮ್ಯಾಥ್ಯೂ ಉದ್ಘಾಟಿಸಿ ಬಿರ್ಸಾ ಮುಂಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೇಶದ ಸ್ವಾತಂತ್ರೃ ಚಳವಳಿಯಲ್ಲಿ ಬುಡಕಟ್ಟು ಜನಾಂಗದ ಹೋರಾಟ ಹೊಸ ತಲೆಮಾರಿಗೆ ತಲುಪಿಸುವ ಕೆಲಸ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಪ್ರಭಾರಿ ರಿಜಿಸ್ಟ್ರಾರ್ ಪ್ರೊ.ರಾಜೇಂದ್ರ ಪಿಲಾಂಗಟ್ಟೆ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಆರ್.ಜಯಪ್ರಕಾಶ್, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಉಪಕುಲಪತಿಗಳ ನೇತೃತ್ವದಲ್ಲಿ ಕ್ಯಾಂಪಸ್ ವಠಾರದಲ್ಲಿ ಸಸಿಗಳನ್ನು ನೆಡಲಾಯಿತು.

ಕಯ್ಯರು ಶಾಲೆ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ವಾಣಿ ಪಿಯು ಕಾಲೇಜು ಕಾಮರ್ಸ್ ಫೆಸ್ಟ್ ಚಾಂಪಿಯನ್

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…