ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕೇರಳ ಸಿಎಂ ಪಿಣರಾಯಿ ಪ್ರತಿಭಟನೆ

ತಿರುವನಂತಪುರ: ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಆಗುತ್ತಿರುವ ಮಲತಾಯಿ ಧೋರಣೆ ಸಂಬಂಧ ಹಾಗೂ ದಕ್ಷಿಣ ರಾಜ್ಯಗಳನ್ನು ಕೇಂದ್ರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಂಪುಟದ ಸಚಿವರು ಫೆಬ್ರವರಿ 8ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ:ಒಂದೇ ಕೈಯಲ್ಲಿ ಅದ್ಭುತವಾಗಿ ಫ್ಲೈಯಿಂಗ್ ಕ್ಯಾಚ್ ಹಿಡಿದ ಆಟಗಾರ; ವಿಡಿಯೋ ವೈರಲ್ ಫೆ.8ರಂದು ಜಂತರ್ ಮಂತರ್​ನಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷವಾದ ಕಾಂಗ್ರೆಸ್–ಯುಡಿಎಫ್‌ಗೂ ಆಹ್ವಾನ ನೀಡಲಾಗಿದೆ ಎಂದು ಎಲ್‌ಡಿಎಫ್‌ ಸಂಚಾಲಕ … Continue reading ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕೇರಳ ಸಿಎಂ ಪಿಣರಾಯಿ ಪ್ರತಿಭಟನೆ