ಕೇರಳ ಚುನಾವಣೆಗೆ ಮುನ್ನವೇ ಕೈ ಕೊಟ್ಟ ಕಾಂಗ್ರೆಸ್​ ನಾಯಕ! ಪಕ್ಷದಲ್ಲಿ ಪ್ರಜಾಪ್ರಭುತ್ವ ಸತ್ತಿದೆ ಎಂದು ಆರೋಪ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಕೇರಳ ಕಾಂಗ್ರೆಸ್​ಗೆ ಶಾಕ್​ ಎದುರಾಗಿದೆ. ಪಕ್ಷದ ಹಿರಿಯ ನಾಯಕರೊಬ್ಬರು ಪಕ್ಷಕ್ಕೆ ಕೈ ಕೊಟ್ಟಿದ್ದು, ಪಕ್ಷದಲ್ಲಿ ಪ್ರಕಾಪ್ರಭುತ್ವ ಸತ್ತು ಹೋಗಿದೆ ಎನ್ನುವ ಆರೋಪವನ್ನೂ ಮಾಡಿದ್ದಾರೆ. ಕಾಂಗ್ರೆಸ್​ನ ಹಿರಿಯ ಮುಖಂಡ ಪಿ.ಸಿ.ಚಾಕೊ ರಾಜೀನಾಮೆ ನೀಡಿರುವ ವ್ಯಕ್ತಿ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್​ನ ಸ್ಥಿತಿ ತೀರಾ ಹೀನಾಯವಾಗಿದೆ. ಇಲ್ಲಿ ಪ್ರಜಾಪ್ರಭುತ್ವವನ್ನು ಪಾಲಿಸಲಾಗುತ್ತಿಲ್ಲ ಬದಲಾಗಿ ಗುಂಪುಗಾರಿಕೆ ಮಾಡಿಕೊಂಡು ಅಧಿಕಾರ ಸಾಧಿಸಲಾಗುತ್ತಿದೆ. ಅದಕ್ಕೇ ಹೆಚ್ಚಿನ ಒತ್ತನ್ನೂ ನೀಡಲಾಗುತ್ತಿದೆ. ಇದರ ಬಗ್ಗೆ ನಾನು ಈಗಾಗಲೇ ಹೈ ಕಮಾಂಡ್​ಗೆ ಮಾಹಿತಿ … Continue reading ಕೇರಳ ಚುನಾವಣೆಗೆ ಮುನ್ನವೇ ಕೈ ಕೊಟ್ಟ ಕಾಂಗ್ರೆಸ್​ ನಾಯಕ! ಪಕ್ಷದಲ್ಲಿ ಪ್ರಜಾಪ್ರಭುತ್ವ ಸತ್ತಿದೆ ಎಂದು ಆರೋಪ