ಬಿಜೆಪಿ ನಾಯಕನ ಹತ್ಯೆ: 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ

ಆಲಪ್ಪುಳ: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರ ಮನೆಗೆ ನುಗ್ಗಿ ಹೆಂಡತಿ ಮತ್ತು ಮಗಳ ಮುಂದೆಯೇ ಬರ್ಬರ ಹತ್ಯೆ ಮಾಡಿದಕ್ಕಾಗಿ ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆಯ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ)ಗೆ ಸೇರಿದ 15 ಜನರಿಗೆ ಕೇರಳ ನ್ಯಾಯಾಲಯ ಇಂದು (ಮಂಗಳವಾರ) ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ವಿ.ಜಿ ಶ್ರೀದೇವಿ ಅವರು ಶಿಕ್ಷೆಯನ್ನು ಪ್ರಕಟಿಸಿದರು. ಇದನ್ನೂ ಓದಿ:ಸಿಎಂ ಹೇಮಂತ್ ಸೊರೇನ್​ಗೆ ಬಂಧನದ ಭೀತಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಇವರೇ? ಆರೋಪಿಗಳು, ವ್ಯಕ್ತಿಯನ್ನು ಅವನ … Continue reading ಬಿಜೆಪಿ ನಾಯಕನ ಹತ್ಯೆ: 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ