ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣ: ಸಿಬಿಐ ತನಿಖೆಗೆ
ಕೇರಳ: ವಯನಾಡಿನ ಪೂಕೋಡ್ನಲ್ಲಿರುವ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಕೇರಳ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಗೆಲುವು! ಸರಣಿ ಕೈವಶ ಮಾಡಿಕೊಂಡ ರೋಹಿತ್ ಪಡೆ ಪೊಲೀಸರ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದರೂ, ಶನಿವಾರ ಮೃತ ವಿದ್ಯಾರ್ಥಿಯ ಪೋಷಕರ ಮನವಿಯನ್ನು ಪರಿಗಣಿಸಿ ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಯನಾಡಿನ ಪೂಕೋಡ್ನಲ್ಲಿರುವ ಪಶುವೈದ್ಯಕೀಯ ಮತ್ತು … Continue reading ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣ: ಸಿಬಿಐ ತನಿಖೆಗೆ
Copy and paste this URL into your WordPress site to embed
Copy and paste this code into your site to embed