2 ವರ್ಷಗಳ ಬಳಿಕ ಲಖನೌ ಜೈಲಿನಿಂದ ಬಿಡುಗಡೆಯಾದ ಕೇರಳ ಪತ್ರಕರ್ತ ಸಿದ್ದಿಖ್ ಕಪ್ಪನ್
ಲಖನೌ: ಎರಡು ವರ್ಷಗಳ ಹಿಂದೆ ರಾಷ್ಟ್ರದಾದ್ಯಂತ ಭಾರೀ ಸುದ್ದಿಯಾದ ಯುವತಿಯೊಬ್ಬಳ ಅತ್ಯಾಚಾರ ಪ್ರಕರಣದ ವರದಿ ಮಾಡುವಾಗ ರಾಜದ್ರೋಹ ಅಥವಾ ದೇಶದ್ರೋಹ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಖ್ ಕಪ್ಪನ್ ಅವರು ಇಂದು (ಫೆ.2) ಲಖನೌ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಕಠಿಣ ಕಾನೂನುಗಳ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ಜಾಮೀನು ಪಡೆದ ನಂತರವೂ ನನ್ನನ್ನು ಜೈಲಿನಲ್ಲಿಟ್ಟರು. ನಾನು ಜೈಲಿನಲ್ಲಿರುವುದರಿಂದ ಯಾರಿಗೆ ಲಾಭವಾಗಿದೆ ಎಂದು ನನಗೆ … Continue reading 2 ವರ್ಷಗಳ ಬಳಿಕ ಲಖನೌ ಜೈಲಿನಿಂದ ಬಿಡುಗಡೆಯಾದ ಕೇರಳ ಪತ್ರಕರ್ತ ಸಿದ್ದಿಖ್ ಕಪ್ಪನ್
Copy and paste this URL into your WordPress site to embed
Copy and paste this code into your site to embed