ಕರೊನಾ ಕೇಂದ್ರಬಿಂದು ಎನಿಸಿಕೊಂಡಿದ್ದ ಕೇರಳದಲ್ಲಿ ಲಾಕ್ಡೌನ್ ಸಡಿಲಗೊಳ್ಳುವುದೇ…. ಸಡಿಲಗೊಂಡರೆ ಏನೆಲ್ಲ ಆಗುತ್ತದೆ….?
ತಿರುವನಂತಪುರ: ಕರೊನಾ ಸೋಂಕಿನ ಕೇಂದ್ರಬಿಂದು ಎನಿಸಿಕೊಂಡಿದ್ದ ಕೇರಳ ಇದೀಗ ಸೋಂಕು ಹರಡುವಿಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ. ಈ ರಾಜ್ಯದಲ್ಲಿ ಈಗ ಪ್ರತಿದಿನ ಸೋಂಕು ಪತ್ತೆಯಾಗುತ್ತಿರುವವರ ಸಂಖ್ಯೆ ಒಂದಂಕಿಗೆ ಇಳಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ಡೌನ್ ನಿಯಮವನ್ನು ಹಂತಹಂತವಾಗಿ ಸಡಿಲಗೊಳಿಸಲು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಮುಂದಾಗಿದೆ. ರಾಜ್ಯವನ್ನು ಕೆಂಪು, ಕಿತ್ತಳೆ ಎ, ಕಿತ್ತಳೆ ಬಿ ಮತ್ತು ಹಸಿರು ಎಂದು 4 ವಿಭಾಗಗಳಾಗಿ ವಿಂಗಡಿಸಲಾಗಿದೆ. ಕೆಂಪು ವಲಯದಲ್ಲಿ ಬರುವ ಕಾಸರಗೋಡು, ಕಣ್ಣೂರು, ಕೋಳಿಕ್ಕೋಡ್ ಮತ್ತು ಮಲ್ಲಾಪುರಂನಲ್ಲಿ ಯಾವುದೇ ರೀತಿಯ … Continue reading ಕರೊನಾ ಕೇಂದ್ರಬಿಂದು ಎನಿಸಿಕೊಂಡಿದ್ದ ಕೇರಳದಲ್ಲಿ ಲಾಕ್ಡೌನ್ ಸಡಿಲಗೊಳ್ಳುವುದೇ…. ಸಡಿಲಗೊಂಡರೆ ಏನೆಲ್ಲ ಆಗುತ್ತದೆ….?
Copy and paste this URL into your WordPress site to embed
Copy and paste this code into your site to embed