ಚಿನ್ನ ಕಳ್ಳಸಾಗಣೆಯಿಂದ ಗಳಿಸಿದ್ದನ್ನೆಲ್ಲ ಬಚ್ಚಿಟ್ಟಿದ್ದೆಲ್ಲಿ ಸ್ವಪ್ನಾ ಸುರೇಶ್​?

ನವದೆಹಲಿ: ಕೇರಳದಲ್ಲಿ ಸಂಚಲನವನ್ನೇ ಸೃಷ್ಟಿಸಿರುವ 15 ಕೋಟಿ ರೂ. ಮೌಲ್ಯದ 30 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರಿನಲ್ಲಿ ಸೆರೆ ಸಿಕ್ಕ ಸ್ವಪ್ನಾ ಸುರೇಶ್​ ಬ್ಯಾಂಕ್​ ಲಾಕರ್​ಗಳಲ್ಲಿ ಭಾರಿ ನಿಧಿಯೇ ಪತ್ತೆಯಾಗಿದೆ. ಸ್ಟೇಟ್​ ಬ್ಯಾಂಕ್​ ಇಂಡಿಯಾ ಹಾಗೂ ಫೆಡರಲ್​ ಬ್ಯಾಂಕ್​ನ ಲಾಕರ್​ಗಳಲ್ಲಿ ಇಡಲಾಗಿದ್ದ ಒಂದು ಕೋಟಿ ರೂ. ನಗದು ಹಾಗೂ ಒಂದು ಕೆ.ಜಿ. ಚಿನ್ನವನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ; ದೆಹಲಿ ಮಾಂಸದಡ್ಡೆಯ ಕರಾಳತೆ; … Continue reading ಚಿನ್ನ ಕಳ್ಳಸಾಗಣೆಯಿಂದ ಗಳಿಸಿದ್ದನ್ನೆಲ್ಲ ಬಚ್ಚಿಟ್ಟಿದ್ದೆಲ್ಲಿ ಸ್ವಪ್ನಾ ಸುರೇಶ್​?