ಚಿನ್ನ ಕಳ್ಳಸಾಗಣೆಯಿಂದ ಗಳಿಸಿದ್ದನ್ನೆಲ್ಲ ಬಚ್ಚಿಟ್ಟಿದ್ದೆಲ್ಲಿ ಸ್ವಪ್ನಾ ಸುರೇಶ್?
ನವದೆಹಲಿ: ಕೇರಳದಲ್ಲಿ ಸಂಚಲನವನ್ನೇ ಸೃಷ್ಟಿಸಿರುವ 15 ಕೋಟಿ ರೂ. ಮೌಲ್ಯದ 30 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರಿನಲ್ಲಿ ಸೆರೆ ಸಿಕ್ಕ ಸ್ವಪ್ನಾ ಸುರೇಶ್ ಬ್ಯಾಂಕ್ ಲಾಕರ್ಗಳಲ್ಲಿ ಭಾರಿ ನಿಧಿಯೇ ಪತ್ತೆಯಾಗಿದೆ. ಸ್ಟೇಟ್ ಬ್ಯಾಂಕ್ ಇಂಡಿಯಾ ಹಾಗೂ ಫೆಡರಲ್ ಬ್ಯಾಂಕ್ನ ಲಾಕರ್ಗಳಲ್ಲಿ ಇಡಲಾಗಿದ್ದ ಒಂದು ಕೋಟಿ ರೂ. ನಗದು ಹಾಗೂ ಒಂದು ಕೆ.ಜಿ. ಚಿನ್ನವನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ; ದೆಹಲಿ ಮಾಂಸದಡ್ಡೆಯ ಕರಾಳತೆ; … Continue reading ಚಿನ್ನ ಕಳ್ಳಸಾಗಣೆಯಿಂದ ಗಳಿಸಿದ್ದನ್ನೆಲ್ಲ ಬಚ್ಚಿಟ್ಟಿದ್ದೆಲ್ಲಿ ಸ್ವಪ್ನಾ ಸುರೇಶ್?
Copy and paste this URL into your WordPress site to embed
Copy and paste this code into your site to embed