ತುಲಾಮಾಸದ ಪೂಜೆಗಾಗಿ ಐದು ದಿನಗಳ ಅವಧಿಗೆ ಶಬರಿಮಲೆ ಬಾಗಿಲು ಇಂದು ತೆರೆಯಲಿದೆ
ಪತ್ತನಂತಿಟ್ಟ : ಪ್ರಸಿದ್ಧ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯವು ತುಲಾ ಮಾಸದ ಪೂಜೆಗಾಗಿ ಐದು ದಿನಗಳ ಅವಧಿಗೆ ಇಂದು ಸಂಜೆ 5 ಗಂಟೆಗೆ ತೆರೆದುಕೊಳ್ಳಲಿದೆ. ಮಾರ್ಚ್ 24ರ ನಂತರ ಇದೇ ಮೊದಲ ಬಾರಿಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ನಾಳೆಯಿಂದ 5 ದಿನಗಳ ಕಾಲ ಪೂಜೆ ನಡೆಯಲಿದೆ. ನಾಳೆ ಬೆಳಗ್ಗೆ 5 ಗಂಟೆಗೆ ದೇವರ ಪೂಜೆ ನಡೆಯುವ ವೇಳೆಗೆ ದರ್ಶನಕ್ಕೆ ಭಕ್ತರಿಗೂ ಅವಕಾಶ ನೀಡಲಾಗಿದೆ. ದರ್ಶನಕ್ಕೆ ಆಗಮಿಸುವ ಭಕ್ತರು ಕೋವಿಡ್-19 ಟೆಸ್ಟ್ ಮಾಡಿಸಿ ನೆಗೆಟಿವ್ ಸರ್ಟಿಫಿಕೇಟ್ ಹೊಂದಿದವರನ್ನು … Continue reading ತುಲಾಮಾಸದ ಪೂಜೆಗಾಗಿ ಐದು ದಿನಗಳ ಅವಧಿಗೆ ಶಬರಿಮಲೆ ಬಾಗಿಲು ಇಂದು ತೆರೆಯಲಿದೆ
Copy and paste this URL into your WordPress site to embed
Copy and paste this code into your site to embed