ಮೈಸೂರಿನಲ್ಲಿ ನಾಲ್ಕು ಕೋತಿಗಳ ಶಂಕಾಸ್ಪದ ಸಾವು, ಮಂಗನ ಕಾಯಿಲೆ ವದಂತಿ ಹಿನ್ನೆಲೆ ಮಂಗಗಳ ದೇಹದ ಪರೀಕ್ಷೆ
ಮೈಸೂರು: ತಾಲೂಕಿನ ಉತ್ತನಹಳ್ಳಿ ಬಳಿಯ ಹಡಜನ ಗ್ರಾಮದಲ್ಲಿ ನಾಲ್ಕು ಕೋತಿಗಳು ಅನುಮಾನಾಸ್ಪದವಾಗಿ ಸೋಮವಾರ ಮೃತಪಟ್ಟಿವೆ. ವಕೀಲ ವೇಣುಗೋಪಾಲ್ ಎಂಬುವರ ತೋಟದಲ್ಲಿ ಬೆಳಗ್ಗೆ ಎರಡು ಕೋತಿಗಳು ಅಸುನೀಗಿವೆ. ಸಹಜ ಸಾವು ಎಂದುಕೊಂಡು ಸುಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಆದರೆ ಮಧ್ಯಾಹ್ನದ ಹೊತ್ತಿಗೆ ಮತ್ತೆ ಎರಡು ಮಂಗಗಳು ನಿತ್ರಾಣಗೊಂಡಿದ್ದು ಕಂಡುಬಂದಿತು. ಅನುಮಾನಗೊಂಡ ವೇಣುಗೋಪಾಲ್, ಅರಣ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪಶುವೈದ್ಯರು ಕೋತಿಗಳಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದರು. ಆದರೆ, ಅದು ಫಲ ನೀಡಲಿಲ್ಲ. ಹಠಾತ್ತನೆ … Continue reading ಮೈಸೂರಿನಲ್ಲಿ ನಾಲ್ಕು ಕೋತಿಗಳ ಶಂಕಾಸ್ಪದ ಸಾವು, ಮಂಗನ ಕಾಯಿಲೆ ವದಂತಿ ಹಿನ್ನೆಲೆ ಮಂಗಗಳ ದೇಹದ ಪರೀಕ್ಷೆ
Copy and paste this URL into your WordPress site to embed
Copy and paste this code into your site to embed