“ನನ್ನ ಜಾತಿ ಮೇಲೂ ಹಲ್ಲೆ ನಡೆದಿದೆ,ಆದರೆ..”: ಜಗದೀಪ್ ಧನ್ಖರ್ ‘ಅವಮಾನ’ಕ್ಕೆ ಖರ್ಗೆ ಪ್ರತಿಕ್ರಿಯೆ
ನವದೆಹಲಿ: ವಿರೋಧ ಪಕ್ಷಗಳ ಸದಸ್ಯರನ್ನು ಅಮಾನತು ಪಡಿಸಿದ್ದನ್ನು ವಿರೋಧಿಸಿ ಹೊಸ ಸಂಸತ್ ಭವನದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸುವ ಸಂದರ್ಭ ತೃಣಮೂಲ ಸಂಸದ ಕಲ್ಯಾಣ್ ಬ್ಯಾನರ್ಜಿ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ ಅವರನ್ನು ಅಣಕಿಸಿದ್ದರ ವಿರುದ್ಧ ಆಡಳಿತಾರೂಢ ಬಿಜೆಪಿ ಪ್ರತಿಭಟನೆ ಮುಂದುವರಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಶಾಂತವಾಗಿರಲು ರಾಜಕೀಯ ನಾಯಕರಿಗೆಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬುಧವಾರವೂ ಮುಂದುವರಿದ ಸಂಸದರ ಅಮಾನತು ಕ್ರಮ: ಸಸ್ಪೆಂಡ್ ಆದ ಎಂಪಿಗಳ ಸಂಖ್ಯೆ ಎಷ್ಟು ಗೊತ್ತೆ? ಮಂಗಳವಾರ ಮಧ್ಯಾಹ್ನ ಬ್ಯಾನರ್ಜಿ … Continue reading “ನನ್ನ ಜಾತಿ ಮೇಲೂ ಹಲ್ಲೆ ನಡೆದಿದೆ,ಆದರೆ..”: ಜಗದೀಪ್ ಧನ್ಖರ್ ‘ಅವಮಾನ’ಕ್ಕೆ ಖರ್ಗೆ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed