ನಿರ್ಮಾಪಕ ಎಮ್​.ಎನ್.​ ಕುಮಾರ್ ವಿರುದ್ಧ ದೂರು ನೀಡಿದ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ ಎಂ​.ಎನ್​.ಕುಮಾರ್ ವಿರುದ್ಧ ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ದೂರು ನೀಡಿದ್ದಾರೆ. “ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ” ಎಂದೆಲ್ಲಾ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ ನೀಡಲಾಗಿದೆ. ಹಾಗೆಯೇ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗಿದೆ. “ನೀವು ನನ್ನ ತಾಳ್ಮೆಯನ್ನು ಪರೀಕ್ಷಿಸಿದ್ದೀರಿ, ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನನ್ನದೇ … Continue reading ನಿರ್ಮಾಪಕ ಎಮ್​.ಎನ್.​ ಕುಮಾರ್ ವಿರುದ್ಧ ದೂರು ನೀಡಿದ ಕಿಚ್ಚ ಸುದೀಪ್