More

    ಸಿಎಂ ನಿವಾಸಕ್ಕೆ ಸುದೀಪ್ ದಿಢೀರ್​ ಭೇಟಿ!​

    ಬೆಂಗಳೂರು: ಸ್ಯಾಂಡಲ್​ವುಡ್​ನ ನಟ ಕಿಚ್ಚ ಸುದೀಪ್ ಇಂದು ಬೆಳಗ್ಗೆ ಕಾವೇರಿ‌ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ‌ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.

    ಇದೊಂದು ಔಪಚಾರಿಕ ಭೇಟಿ ಎಂದು ಸಿಎಂ ಕಚೇರಿ ಹೇಳಿದರೂ, ಸುದೀಪ್​ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ, ಸಿಎಂ ಮತ್ತು ಸುದೀಪ್​ ನಡುವೆ ವಿವಿಧ ವಿಚಾರಗಳು ಚರ್ಚೆಯಾದವು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿರಿ ಸಿಡಿ ಕೇಸ್​ಗೆ ಮತ್ತೊಂದು ಟ್ವಿಸ್ಟ್: ಹನಿ’ಟ್ರ್ಯಾಪ್’ ಸೀಕ್ರೇಟ್​ ರಿವೀಲ್​!

    ಅಭಿನಯ ಚಕ್ರವರ್ತಿ ಕನ್ನಡ ಚಿತ್ರರಂಗದಲ್ಲಿ ಸುದೀಪ್​ 25 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಳ್ಳಿ ಹಬ್ಬ ಕೂಡ ಆಚರಿಸಲಾಗಿದೆ. ಈ ಸಂಭ್ರಮದಲ್ಲಿ ಸಿಎಂ ಬಿಎಸ್‌ವೈ ಕೂಡ ಪಾಲ್ಗೊಂಡಿದ್ದರು. ಹೀಗಾಗಿ ಇಂದು ಬೆಳಗ್ಗೆ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಸುದೀಪ್​, ಅಭಿನಂದನೆ ಸಲ್ಲಿಸಿದರು. ಸುದೀಪ್​ಗೆ ನಿರ್ಮಾಪಕ ಜಾಕ್ ಮಂಜು ಸಾತ್ ನೀಡಿದರು. ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.

    ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?

    ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

    ಇದೇ ಗ್ಯಾಂಗ್​ ಕೈಯಲ್ಲಿದೆ ಕಾಂಗ್ರೆಸ್​ ನಾಯಕರ ಸಿಡಿ! ಲಕ್ಷ ಲಕ್ಷ ಕೊಟ್ಟು ಬಚಾವಾದ ಆ ನಾಯಕರು ಯಾರು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts