ನನ್ನ ಒಳ್ಳೆತನ ದುರುಪಯೋಗದ ಸಾಧನವಲ್ಲ – ಕುಮಾರ್​ ಆರೋಪಕ್ಕೆ ಸುದೀಪ್​ ಪರೋಕ್ಷ ಪ್ರತಿಕ್ರಿಯೆ?

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಕಳೆದ ಎರಡು ದಿನಗಳಿಂದ ನಟ ಕಿಚ್ಚ ಸುದೀಪ್​ ಜಾಲತಾಣದಲ್ಲಿ ಟ್ರೆಂಡಿಂಗ್​ನಲ್ಲಿದ್ದಾರೆ. ಭಾನುವಾರ (ಜು. 2) ಅವರ 46ನೇ ಸಿನಿಮಾ ಟೀಸರ್​ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ನಿರ್ಮಾಪಕ, ವಿತರಕ ಎಂ.ಎನ್​. ಕುಮಾರ್​, ಎಂದು ವರ್ಷಗಳ ಹಿಂದೆ ಸಿನಿಮಾಗಾಗಿ ಸಂಭಾವನೆ ಪಡೆದಿದ್ದ ಸುದೀಪ್​ ಈಗ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದರು. ಇದನ್ನೂ ಓದಿ: ತಿಂಗಳಂತ್ಯಕ್ಕೆ “ಆಚಾರ್​ ಆ್ಯಂಡ್​ ಕೋ’ – ಪಿಆರ್​ಕೆ ಪ್ರೊಡಕ್ಷನ್​ನಲ್ಲಿ ಸಿಂಧು ಶ್ರೀನಿವಾಸಮೂರ್ತಿ ನಿರ್ದೇಶನ ಅದರ ಬೆನ್ನಲ್ಲೇ … Continue reading ನನ್ನ ಒಳ್ಳೆತನ ದುರುಪಯೋಗದ ಸಾಧನವಲ್ಲ – ಕುಮಾರ್​ ಆರೋಪಕ್ಕೆ ಸುದೀಪ್​ ಪರೋಕ್ಷ ಪ್ರತಿಕ್ರಿಯೆ?