ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!

ಮಂಗಳೂರು: ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಬಾಲಕನ ಬಿಡುಗಡೆಗೆ ಬರೋಬ್ಬರಿ 17 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆಂದು ತಿಳಿದುಬಂದಿದೆ. ಮಾಜಿ ಸೈನಿಕ ಶಿವನ್​ ಪುತ್ರ ಬಿಜೋಯ್ ಎಂಬುವರ ಮಗ ಅನುಭವ್​ನನ್ನು ಅಪಹರಿಸಲಾಗಿದೆ. ಮಾಜಿ ಸೈನಿಕ ಶಿವನ್ ಓರ್ವ ದೊಡ್ಡ ಉದ್ಯಮಿ. ಹಣಕಾಸಿನ ವ್ಯವಹಾರದಲ್ಲಿ ವ್ಯಾಜ್ಯ ಇದ್ದವರಿಂದ ಕಿಡ್ನಾಪ್ ಮಾಡಿರುವ ಸಾಧ್ಯತೆ ಇದ್ದು, ಅಪಹರಣಕಾರರಿಗಾಗಿ ಪೊಲೀಸರು ಸದ್ಯ ಎಲ್ಲಾ ಕಡೆ ಕಾರ್ಯಾಚರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾರ್ ಕಳಿಸ್ತೀನಿ ಪ್ಲೀಸ್ ಬನ್ನಿ: ಮುಳ್ಳಿನಬೇಲಿ … Continue reading ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!