ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!
ಮಂಗಳೂರು: ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕಾರರು ಬಾಲಕನ ಬಿಡುಗಡೆಗೆ ಬರೋಬ್ಬರಿ 17 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆಂದು ತಿಳಿದುಬಂದಿದೆ. ಮಾಜಿ ಸೈನಿಕ ಶಿವನ್ ಪುತ್ರ ಬಿಜೋಯ್ ಎಂಬುವರ ಮಗ ಅನುಭವ್ನನ್ನು ಅಪಹರಿಸಲಾಗಿದೆ. ಮಾಜಿ ಸೈನಿಕ ಶಿವನ್ ಓರ್ವ ದೊಡ್ಡ ಉದ್ಯಮಿ. ಹಣಕಾಸಿನ ವ್ಯವಹಾರದಲ್ಲಿ ವ್ಯಾಜ್ಯ ಇದ್ದವರಿಂದ ಕಿಡ್ನಾಪ್ ಮಾಡಿರುವ ಸಾಧ್ಯತೆ ಇದ್ದು, ಅಪಹರಣಕಾರರಿಗಾಗಿ ಪೊಲೀಸರು ಸದ್ಯ ಎಲ್ಲಾ ಕಡೆ ಕಾರ್ಯಾಚರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾರ್ ಕಳಿಸ್ತೀನಿ ಪ್ಲೀಸ್ ಬನ್ನಿ: ಮುಳ್ಳಿನಬೇಲಿ … Continue reading ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!
Copy and paste this URL into your WordPress site to embed
Copy and paste this code into your site to embed