ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುವ ದಿನ ಲಾಕ್​ಡೌನ್​..! ಹೀಗಂತ ಮಾಜಿ ಶಿಕ್ಷಣ ಸಚಿವರು ಹೇಳಿದ್ದೇಕೆ?

ಶಿವಮೊಗ್ಗ: ಕರೊನಾ ಮುಕ್ತ ಪ್ರದೇಶದಲ್ಲಿ ಶಾಲೆಗಳನ್ನು ಆರಂಭಿಸುವುದು, ಸೋಂಕು ಇರುವ ಭಾಗದಲ್ಲಿ ನಂತರ ಶಾಲೆಗಳನ್ನು ತೆರೆಯುವ ನಿರ್ಧಾರ ಮೂರ್ಖತನ ಎಂದಿರುವ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್​ ಅವರು ಪ್ರಸಕ್ತ ಶೈಕ್ಷಣಿಕ ವರ್ಷವನ್ನು ನಿಭಾಯಿಸಲು ಇರುವ ಹಲವು ಮಾರ್ಗಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲೇಬೇಕು ಎಂದ ಅವರು ಆ ದಿನ ಏನು ಮಾಡಿದರೆ ಬೆಸ್ಟ್​ ಎಂಬ ಸಲಹೆಯನ್ನೂ ಕೊಟ್ಟಿದ್ದಾರೆ. ಇದನ್ನೂ ಓದಿರಿ ಪಿಯುಸಿವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗುತ್ತಾ? ಸರ್ಕಾರಕ್ಕೆ ಸಿದ್ದು ಸಲಹೆ ಇಲ್ಲಿದೆ… ನಗರದಲ್ಲಿ ಗುರುವಾರ … Continue reading ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುವ ದಿನ ಲಾಕ್​ಡೌನ್​..! ಹೀಗಂತ ಮಾಜಿ ಶಿಕ್ಷಣ ಸಚಿವರು ಹೇಳಿದ್ದೇಕೆ?