ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ದಿನ ಲಾಕ್ಡೌನ್..! ಹೀಗಂತ ಮಾಜಿ ಶಿಕ್ಷಣ ಸಚಿವರು ಹೇಳಿದ್ದೇಕೆ?
ಶಿವಮೊಗ್ಗ: ಕರೊನಾ ಮುಕ್ತ ಪ್ರದೇಶದಲ್ಲಿ ಶಾಲೆಗಳನ್ನು ಆರಂಭಿಸುವುದು, ಸೋಂಕು ಇರುವ ಭಾಗದಲ್ಲಿ ನಂತರ ಶಾಲೆಗಳನ್ನು ತೆರೆಯುವ ನಿರ್ಧಾರ ಮೂರ್ಖತನ ಎಂದಿರುವ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಪ್ರಸಕ್ತ ಶೈಕ್ಷಣಿಕ ವರ್ಷವನ್ನು ನಿಭಾಯಿಸಲು ಇರುವ ಹಲವು ಮಾರ್ಗಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲೇಬೇಕು ಎಂದ ಅವರು ಆ ದಿನ ಏನು ಮಾಡಿದರೆ ಬೆಸ್ಟ್ ಎಂಬ ಸಲಹೆಯನ್ನೂ ಕೊಟ್ಟಿದ್ದಾರೆ. ಇದನ್ನೂ ಓದಿರಿ ಪಿಯುಸಿವರೆಗೂ ಆನ್ಲೈನ್ ಶಿಕ್ಷಣ ರದ್ದಾಗುತ್ತಾ? ಸರ್ಕಾರಕ್ಕೆ ಸಿದ್ದು ಸಲಹೆ ಇಲ್ಲಿದೆ… ನಗರದಲ್ಲಿ ಗುರುವಾರ … Continue reading ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ದಿನ ಲಾಕ್ಡೌನ್..! ಹೀಗಂತ ಮಾಜಿ ಶಿಕ್ಷಣ ಸಚಿವರು ಹೇಳಿದ್ದೇಕೆ?
Copy and paste this URL into your WordPress site to embed
Copy and paste this code into your site to embed