ಉಚಿತ ವಿದ್ಯುತ್ ಪಡೆಯಲು ಷರತ್ತುಗಳು ಅನ್ವಯ: ಸಚಿವ ಜಾರ್ಜ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜೂನ್ 1ರಂದು ಜಾರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾರಿ ಮಾಡಿದೆ. ಗೃಹಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಕರಾರು ಪತ್ರ ಕಡ್ಡಾಯ ಈ ಕುರಿತು ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಜಾರ್ಜ್ ರಾಜ್ಯದಲ್ಲಿ 200ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ … Continue reading ಉಚಿತ ವಿದ್ಯುತ್ ಪಡೆಯಲು ಷರತ್ತುಗಳು ಅನ್ವಯ: ಸಚಿವ ಜಾರ್ಜ್
Copy and paste this URL into your WordPress site to embed
Copy and paste this code into your site to embed