ಸರಣಿ ಅಪಘಾತ; ಕೆಕೆಆರ್​ಟಿಸಿ ಬಸ್​ ಚಾಲಕ ಮೃತ್ಯು

ಕಲಬುರಗಿ: ಕಾರು, ಬಸ್​ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್​ಟಿಸಿ ಸಾರಿಗೆ ಸಂಸ್ಥೆಯ ನೌಕರ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹೊರವಲಯದಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದ ಹೊರವಲಯದ ಬಸ್​ ಡಿಪೋ ಬಳಿ ಘಟನೆ ನಡೆದಿದ್ದು, ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಾರಿಗೆ ಚಾಲಕ ಲಾಲ್‌ಹುಸೇನ್ ಮನಿಯಾರ್ ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ. ಇದನ್ನೂ ಓದಿ: VIDEO| ಜೋರು ಮಳೆಯ ನಡುವೆಯೇ ಪ್ರಧಾನಿಯನ್ನು ಕಣ್ತುಂಬಿಕೊಂಡ ಜನತೆ; ಮೋದಿ ರೋಡ್​ಶೋಗೆ ಸೈಕ್ಲಿಸ್ಟ್​ಗಳ … Continue reading ಸರಣಿ ಅಪಘಾತ; ಕೆಕೆಆರ್​ಟಿಸಿ ಬಸ್​ ಚಾಲಕ ಮೃತ್ಯು