ಮುಂಬೈ: ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಆರಂಭವಾಗಲಿರುವ ಟಿ-20 ವಿಶ್ವಕಪ್ಗೆ ಈಗಾಗಲೇ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರು ಪ್ರತಿಭಾವಂತ ಆಟಗಾರನನ್ನು ತಂಡದಿಂದ ಕೈಬಿಟ್ಟಿರುವುದು ಹಲವರ ಕಣ್ಣು ಕೆಂಪಗಾಗಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೇಳಿ ಬರುತ್ತಿರುವ ಮೊದಲ ಹೆಸರೆಂದರೆ ಅದು ಕನ್ನಡಿಗ ಕೆ.ಎಲ್. ರಾಹುಲ್ ಅವರದ್ದು. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿರುವ ಕೆ.ಎಲ್. ರಾಹುಲ್ರನ್ನು ಮುಂಬರುವ ಚುಟುಕು ಸಮರಕ್ಕೆ ಆಯ್ಕೆ ಮಾಡದೇ … Continue reading ಆತ ಅದ್ಭುತ ಆಟಗಾರ ಆದರೆ…; ಕೆ.ಎಲ್. ರಾಹುಲ್ರನ್ನು ಆಯ್ಕೆ ಮಾಡದಿರುವ ಕುರಿತು ಅಜಿತ್ ಅಗರ್ಕರ್ ನೀಡಿದ ಸ್ಪಷ್ಟನೆ ಹೀಗಿದೆ
Copy and paste this URL into your WordPress site to embed
Copy and paste this code into your site to embed