ಕೆಎಂಎಫ್ ಸಮಸ್ತ ಕನ್ನಡಿಗರ ಆಸ್ತಿ-ಜೀವನಾಡಿ, ‘ನಂದಿನಿ’ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ: ಅಮಿತ್​ ಶಾಗೆ ಎಚ್​ಡಿಕೆ ಎಚ್ಚರಿಕೆ

ಬೆಂಗಳೂರು: ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಷಾ ಅವರು ಇದೆಲ್ಲವನ್ನೂ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ಮಂಡ್ಯದಲ್ಲಿ ಮೆಗಾ ಡೇರಿ ಉದ್ಘಾಟಿಲು ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಅಮುಲ್​ ಜತೆ ನಂದಿನಿ ವಿಲೀನದ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ತೀವ್ರ ವಿರೋಧ … Continue reading ಕೆಎಂಎಫ್ ಸಮಸ್ತ ಕನ್ನಡಿಗರ ಆಸ್ತಿ-ಜೀವನಾಡಿ, ‘ನಂದಿನಿ’ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ: ಅಮಿತ್​ ಶಾಗೆ ಎಚ್​ಡಿಕೆ ಎಚ್ಚರಿಕೆ