ಮೂವರು ಡಿಸಿಎಂಗಳನ್ನು ನೇಮಕ ಮಾಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ: ಕೆ.ಎನ್​. ರಾಜಣ್ಣ

ತುಮಕೂರು: ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕಾಂಗ್ರೆಸ್​ ಹೈಕಮಾಂಡ್​ಗೆ ಪತ್ರ ಬರೆಯಲಾಗುವುದು. ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ರಾಜಣ್ಣ ಅಕ್ಟೋಬರ್​ ಮೊದಲ ವಾರದಲ್ಲಿ ಈ ಸಂಬಂಧ ಕಾಂಗ್ರೆಸ್​ ಹೈಕಮಾಂಡ್​ಅನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ಹೇಳಿಕೆ; ಉದಯನಿಧಿ ಸ್ಟಾಲಿನ್​ಗೆ ಚಾಟಿ ಬೀಸಿದ ಮದ್ರಾಸ್​ ಹೈಕೋರ್ಟ್​ ಪರಿಶಿಷ್ಟ ಜಾತಿ-ಪಂಗಡ, ವೀರಸೈವ-ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯದಕ್ಕೆ ತಲಾ ಒಂದು … Continue reading ಮೂವರು ಡಿಸಿಎಂಗಳನ್ನು ನೇಮಕ ಮಾಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ: ಕೆ.ಎನ್​. ರಾಜಣ್ಣ