More

    ಮೇಯಲು ಬಿಟ್ಟಿದ್ದ ಹಸುಗಳ ಮೇಲೆ ಕಟುಕರ ಗುಂಡೇಟು: ಸ್ಥಳದಲ್ಲೇ ಪ್ರಾಣ ಬಿಟ್ಟ ಗೋಮಾತೆ

    ಕೊಡಗು: ಕಟುಕರ ಗುಂಡೇಟಿಗೆ ಹಸುಗಳೆರಡು ಬಲಿಯಾಗಿರುವ ಅಮಾನವೀಯ ಘಟನೆ ಕೊಡಗಿನ ಬ್ರೂಕ್​ ವ್ಯೂ ಎಸ್ಟೇಟ್​ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.

    ತೋಟದ ಹಸುಗಳನ್ನು ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದಲ್ಲಿರುವ ಎಸ್ಟೇಟ್​ನಲ್ಲಿ ಮೇಯಲು ಬಿಡಲಾಗಿತ್ತು. ಈ ವೇಳೆ ಕಟುಕರು ಗುಂಡಿನ ದಾಳಿ ನಡೆಸಿದ್ದು, ಮೂಕ ಪ್ರಾಣಿಗಳು ಸ್ಥಳದಲ್ಲೇ ಅಸುನೀಗಿವೆ.

    ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ತಾಯ್ತನದ ರಜೆ ಬೇಡವೆಂದು ತಿಂಗಳ ಮಗುವಿನೊಂದಿಗೆ ಕರೊನಾ ಕರ್ತವ್ಯಕ್ಕೆ ಹಾಜರಾದ ಐಎಎಸ್​ ಅಧಿಕಾರಿ

    ಹಸಿವಿನಿಂದ ಕಂಗೆಟ್ಟ ಮಂಗಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts