ನರಹಂತಕ ಹುಲಿಯ ಅಂತ್ಯಸಂಸ್ಕಾರ ಮುಗಿದ ಬಳಿಕ ನಿಟ್ಟುಸಿರುಬಿಟ್ಟ ಜನರಿಗೆ ಬೆಳಂಬೆಳಗ್ಗೆ ಕಾದಿತ್ತು ಆಘಾತ!

ಮಡಿಕೇರಿ: ಕೊಡಗಿನಲ್ಲಿ ಹುಲಿ ಭಯ ಮತ್ತೆ ಕಾಡುತ್ತಿದೆ. ನಾಲ್ಕೇರಿ ಗ್ರಾಪಂ ವ್ಯಾಪ್ತಿಯ ಲಕ್ಕುಂದದ ಕಂದಕದಲ್ಲಿ ಕೊಳೆತ ಸ್ಥಿತಿಯಲ್ಲಿ ನಿನ್ನೆ(ಶುಕ್ರವಾರ) ಪತ್ತೆಯಾಗಿದ್ದ ಹುಲಿ ಮೃತದೇಹವನ್ನ ಪರಿಶೀಲಿಸಿದ ಅರಣ್ಯಾಧಿಕಾರಿಗಳು ಸತ್ತಿರುವ ಹುಲಿಯನ್ನೇ ನರಹಂತಕ ಹುಲಿ ಎಂದು ದೃಢಪಡಿಸಿದ್ದರು. ಅದೇ ಸ್ಥಳದಲ್ಲಿ ಅಂತ್ಯಸಂಸ್ಕಾರವೂ ನಡೆದಿದೆ. ಜನ ಮತ್ತು ಜಾನುವಾರುಗಳ ಪ್ರಾಣ ತೆಗೆದು ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದ ಹುಲಿ ಬದುಕಿಲ್ಲ ಎಂದು ಸ್ಥಳೀಯರೂ ನಿಟ್ಟುಸಿರು ಬಿಟ್ಟ ಮರುದಿನವೇ ಕೊಳಕೇರಿ ಗ್ರಾಮದಲ್ಲಿ ಎರಡು ಹುಲಿ ಪ್ರತ್ಯಕ್ಷವಾಗಿವೆ! ಶನಿವಾರ ಬೆಳಗ್ಗೆ 6.30 ಗಂಟೆಗೆ ಮಡಿಕೇರಿ ತಾಲೂಕು ವ್ಯಾಪ್ತಿಯ … Continue reading ನರಹಂತಕ ಹುಲಿಯ ಅಂತ್ಯಸಂಸ್ಕಾರ ಮುಗಿದ ಬಳಿಕ ನಿಟ್ಟುಸಿರುಬಿಟ್ಟ ಜನರಿಗೆ ಬೆಳಂಬೆಳಗ್ಗೆ ಕಾದಿತ್ತು ಆಘಾತ!