ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ

ಕೊಡಗು: ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್​ ಹಾಕಿದ ಹೊಸ್ಕೇರಿ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಕೆ.ಬಿ.ಸುಖೇಶ್ ಬಂಧಿತ ಯುವಕ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಯನ್ನು ಹರಿಬಿಟ್ಟಿದ್ದ. ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ಪೊಲೀಸ್ ಹಾಗೂ ಉಸ್ತುವಾರಿ ಸಚಿವರಿಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಗುಜರಾತ್​​-ರಾಜಸ್ಥಾನ ಗಡಿಯಲ್ಲಿನ ಈ ಜಿಲ್ಲೆಗೆ 2015ರಲ್ಲೇ ಕಾಲಿಟ್ಟಿದೆ ಕರೊನಾ…! ಈ ಹಿಂದೆಯೂ ಹೀಗೆ ಮಾಡಿದ್ದ. ಆ ಸಮಯದಲ್ಲಿ ಒಂದು ಬಾರಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ‌ನೀಡಲಾಗಿತ್ತು. … Continue reading ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ