ಕೊಡಗು: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ.
ಕೀರ್ತನ್ (12) ಮೃತ ವಿದ್ಯಾರ್ಥಿ. ಕುಶಾಲನಗರ ತಾಲೂಕಿನ ಕೂಡುಮಂಗಳೂರು ನಿವಾಸಿಯಾದ ಕೀರ್ತನ್, ಕೊಪ್ಪದ ಭಾರತಮಾತ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯಾಗಿದ್ದ.
ನಿನ್ನೆ (ಜ.07) ರಾತ್ರಿ ಎರಡು ಬಾರಿ ಕಿರುಚಿಕೊಂಡ ಕೀರ್ತನ್ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್)
ಚಿಕನ್ ತಿಂದ ಯುವತಿ ಸಾವು ಪ್ರಕರಣ: ಪುದಿನಾ ಚಟ್ನಿ ಮೇಲೆ ಸಂಶಯ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೈದ್ಯಾಧಿಕಾರಿ!
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ