More

    ಎಸ್.ಎಂ. ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಟಿ. ಜಾನ್ ವಿಧಿವಶ​

    ಕೊಡಗು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಟಿ.ಜಾನ್​ ಅವರು ಬೆಂಗಳೂರಿನಲ್ಲಿಂದ ಕೊನೆಯುಸಿರೆಳೆದರು. ಜಾನ್​ ಅವರಿಗೆ 92 ವರ್ಷ ವಯಸ್ಸಾಗಿತ್ತು.

    ಜಾನ್​ ಅವರು ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಮೂಲಸೌಕರ್ಯ ಮತ್ತು ನಾಗರಿಕ ವಿಮಾನಯಾನದ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಸೇವೆಗಳಲ್ಲೂ ಗುರುತಿಸಿಕೊಂಡಿದ್ದರು.

    ಕೇರಳದಿಂದ ಕೊಡಗು ಜಿಲ್ಲೆಗೆ ಆಗಮಿಸಿ ಉತ್ತಮ ಹೆಸರು ಮಾಡಿದ್ದರು. ಅಬಕಾರಿ ಉದ್ಯಮ, ಶಿಕ್ಷಣ ಸಂಸ್ಥೆ, ರೆಸಾರ್ಟ್​ಗಳನ್ನು ಆರಂಭಿಸುವ‌ ಮೂಲಕ ಉದ್ಯಮಿಯು ಆಗಿದ್ದರು.

    ಜಾನ್​ ಅವರ ಅಂತ್ಯಕ್ರಿಯೆ ನಾಳೆ ಬೆಂಗಳೂರಿನಲ್ಲಿ ನೆರವೇರಲಿದೆ. (ದಿಗ್ವಿಜಯ ನ್ಯೂಸ್​)

    ಪಿಎಂ ಆವಾಸ್​ ಯೋಜನೆ ಹಣ ಪಡೆದು ಗಂಡಂದಿರಿಗೆ ಕೈಕೊಟ್ಟ ಲವರ್ಸ್​ ಜತೆ ನಾಲ್ವರು ವಿವಾಹಿತೆಯರು ಪರಾರಿ!

    ಬೀದರ್​: ಮದುವೆ ಆಗಲ್ಲ ಎಂದಿದ್ದಕ್ಕೆ ಕೆರೆ ಬಳಿ ಕರೆದೊಯ್ದು ಯುವತಿಯ ಉಸಿರು ನಿಲ್ಲಿಸಿದ ಪಾಗಲ್​ ಪ್ರೇಮಿ

    ಸ್ವರ್ಗದ ಕರೆನ್ಸಿ! ನೀವು ಮೇಲೆ ಹೋಗುವಾಗ ಈ ಪುಣ್ಯದ ಕರೆನ್ಸಿ ನಿಮ್ಮ ಜೊತೆ ಬರುತ್ತದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts