More

    ಕರ್ತವ್ಯ ನಿರತ ಪೊಲೀಸ್​ ಪೇದೆ ಹೃದಯಾಘಾತದಿಂದ ಠಾಣೆಯಲ್ಲೆ ಸಾವು: ಕೋಲಾರದಲ್ಲಿ ಘಟನೆ

    ಕೋಲಾರ: ಕರ್ತವ್ಯ ನಿರತ ಪೊಲೀಸ್​ ಪೇದೆ ಹೃದಯಾಘಾತದಿಂದ ಠಾಣೆಯಲ್ಲೇ ಮೃತಪಟ್ಟಿರುವ ಘಟನೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ಸುರೇಶ್ (48) ಮೃತಪಟ್ಟ ಮುಖ್ಯಪೇದೆ. ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಸುರೇಶ್ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಸುರೇಶ್​ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಧರಣಿದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಎರಡು ಗ್ರಾಮಗಳ ನಡುವಿನ 2 ಕಿ.ಮೀ ರಸ್ತೆಯೇ ಮಂಗಮಾಯ! ಕಾರಣ ಹುಡುಕಿ ಹೊರಟವರಿಗೆ ಕಾದಿತ್ತು ಶಾಕ್​

    ನಾಲ್ಕು ರಾಜ್ಯಗಳಲ್ಲಿ ಆರು ಮಹಿಳೆಯರನ್ನು ಮದುವೆಯಾಗಿದ್ದ ಕಿರಾತಕ ಸಿಕ್ಕಿಬಿದ್ದಿದ್ದೇ ರೋಚಕ!

    ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಸಮಂತಾ ಶಿಫ್ಟ್! ಈ ಸುದ್ದಿ ನಿಜವೇ? ಆಪ್ತ ಮೂಲಗಳು ಹೇಳುವುದೇ ಬೇರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts