ಚುನಾವಣೆಯ ಹೊಸ್ತಿಲಲ್ಲೇ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್​ಗೆ ಬಂಧನ ಭೀತಿ

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲೇ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್​ಗೆ ಬಂಧನ ಭೀತಿ ಎದುರಾಗಿದೆ. ಚೆಕ್​ ಬೌನ್ಸ್​ ಪ್ರಕರಣದಲ್ಲಿ ಪ್ರಕಾಶ್​ಗೆ ಬಂಧನ ವಾರಂಟ್​ ಜಾರಿಯಾಗಿದೆ. ಸಮನ್ಸ್ ನೀಡಿದರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಆನೇಕಲ್​ನ ಜೆಎಂಎಫ್​ಸಿ ಕೋರ್ಟ್ ವಾರಂಟ್​ ಜಾರಿ ಮಾಡಿದೆ. 2018ರಲ್ಲಿ ವ್ಯವಹಾರದ ವಿಚಾರವಾಗಿ ಲೀಲಾವತಿ ಎಂಬುವವರಿಗೆ ವರ್ತೂರು ಪ್ರಕಾಶ್​ 25 ಲಕ್ಷ ರೂ. ಚೆಕ್ ನೀಡಿದ್ದರು. ಲೀಲಾವತಿ ಅವರು ಹಣವನ್ನು ಡ್ರಾ ಮಾಡಿಕೊಳ್ಳಲು ಕೆನರಾ ಬ್ಯಾಂಕ್​ಗೆ ಚೆಕ್ ಹಾಕಿದ್ದರು. ಆದರೆ, ಚೆಕ್ ಬೌನ್ಸ್ ಆಗಿತ್ತು. … Continue reading ಚುನಾವಣೆಯ ಹೊಸ್ತಿಲಲ್ಲೇ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್​ಗೆ ಬಂಧನ ಭೀತಿ