ಮತ್ತೊಬ್ಬ ಜನಪ್ರತಿನಿಧಿ ಆಸ್ಪತ್ರೆ ದಾಖಲು; ಕೊಳ್ಳೇಗಾಲ ಶಾಸಕ ಎನ್.ಮಹೇಶ್ಗೆ ಎದೆನೋವು
ಚಾಮರಾಜನಗರ: ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಜಿಲ್ಲೆಯ ಮತ್ತೊಬ್ಬ ಜನಪ್ರತಿನಿಧಿ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು ಕೊಳ್ಳೇಗಾಲ ಶಾಸಕ ಎನ್.ಮಹೇಶ್ಗೆ ಶನಿವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿದೆ. ಭಾನುವಾರ ಬೆಳಗ್ಗೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ್ಯಂಜಿಯೋಗ್ರಾಂ ಮಾಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಶಾಸಕರ ಆಪ್ತರು ವಿಜಯವಾಣಿ ತಿಳಿಸಿದ್ದಾರೆ. ಬೆಳಗ್ಗೆ ಎದೆನೋವು … Continue reading ಮತ್ತೊಬ್ಬ ಜನಪ್ರತಿನಿಧಿ ಆಸ್ಪತ್ರೆ ದಾಖಲು; ಕೊಳ್ಳೇಗಾಲ ಶಾಸಕ ಎನ್.ಮಹೇಶ್ಗೆ ಎದೆನೋವು
Copy and paste this URL into your WordPress site to embed
Copy and paste this code into your site to embed