ಮತ್ತೊಬ್ಬ ಜನಪ್ರತಿನಿಧಿ ಆಸ್ಪತ್ರೆ ದಾಖಲು; ಕೊಳ್ಳೇಗಾಲ ಶಾಸಕ ಎನ್.ಮಹೇಶ್​ಗೆ ಎದೆನೋವು

ಚಾಮರಾಜನಗರ: ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಜಿಲ್ಲೆಯ ಮತ್ತೊಬ್ಬ ಜನಪ್ರತಿನಿಧಿ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು ಕೊಳ್ಳೇಗಾಲ ಶಾಸಕ ಎನ್.ಮಹೇಶ್​ಗೆ ಶನಿವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿದೆ. ಭಾನುವಾರ ಬೆಳಗ್ಗೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ್ಯಂಜಿಯೋಗ್ರಾಂ ಮಾಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಶಾಸಕರ ಆಪ್ತರು ವಿಜಯವಾಣಿ ತಿಳಿಸಿದ್ದಾರೆ. ಬೆಳಗ್ಗೆ ಎದೆನೋವು … Continue reading ಮತ್ತೊಬ್ಬ ಜನಪ್ರತಿನಿಧಿ ಆಸ್ಪತ್ರೆ ದಾಖಲು; ಕೊಳ್ಳೇಗಾಲ ಶಾಸಕ ಎನ್.ಮಹೇಶ್​ಗೆ ಎದೆನೋವು