ಕೊಂಡ್ಲಹಳ್ಳಿ: ಕಾಂಗ್ರೆಸ್ ಮುಖಂಡ ಕೆ.ಟಿ.ರಾಮಾಂಜನೇಯ ಹಾಗೂ ಒಬಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಅವರು ಲಾಕ್ಡೌನ್ ಸಂಕಷ್ಟದಲ್ಲಿರುವ ಸ್ಥಳೀಯ ರೈತರಿಂದ 3 ಟನ್ ಟೊಮ್ಯಾಟೊ ಖರೀದಿಸಿದರು.
ಈ ಹಣ್ಣನ್ನು ಬೆಂಗಳೂರಿನ ಮಹಾಲಕ್ಷ್ಮಿಪುರಂ ಲೇಔಟ್ ನಿವಾಸಿಗಳಿಗೆ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.