ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್
ಕೊಪ್ಪಳ: ದರ್ಗಾ ಅಭಿವೃದ್ಧಿಗೆ 6 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಮೊದಲ ದಿನವೇ ಗಂಗಾವತಿ ವಿಧಾನಸಭಾ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಗ್ ಶಾಕ್ ನೀಡಿದ್ದಾರೆ. ತಮ್ಮ ರಾಜಕೀಯ ನಡೆಯ ಬಗ್ಗೆ ಇನ್ನೂ ಸ್ಪಷ್ಟ ನಿಲುವು ಘೋಷಿಸದ ಜನಾರ್ದನ ರೆಡ್ಡಿ, ಜ.25ಕ್ಕೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ರಾಜಕೀಯ ನಡೆಯ ಬಗ್ಗೆ ಮಹತ್ವದ ಘೋಷಣೆ ಮಾಡಲಿದ್ದಾರೆ. ಅದಕ್ಕೂ ಮುನ್ನವೇ ರೆಡ್ಡಿ ಮಠ-ಮಾನ್ಯಗಳಿಗೆ ಹಾಗೂ ದರ್ಗಾಗಳಿಗೆ ಭೇಟಿ ನೀಡುವ ಮೂಲಕ ರಾಜಕೀಯ … Continue reading ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್
Copy and paste this URL into your WordPress site to embed
Copy and paste this code into your site to embed