ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್​

ಕೊಪ್ಪಳ: ದರ್ಗಾ ಅಭಿವೃದ್ಧಿಗೆ 6 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಮೊದಲ ದಿನವೇ ಗಂಗಾವತಿ ವಿಧಾನಸಭಾ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಗ್​ ಶಾಕ್​​ ನೀಡಿದ್ದಾರೆ. ತಮ್ಮ ರಾಜಕೀಯ ನಡೆಯ ಬಗ್ಗೆ ಇನ್ನೂ ಸ್ಪಷ್ಟ ನಿಲುವು ಘೋಷಿಸದ ಜನಾರ್ದನ ರೆಡ್ಡಿ, ಜ.25ಕ್ಕೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ರಾಜಕೀಯ ನಡೆಯ ಬಗ್ಗೆ ಮಹತ್ವದ ಘೋಷಣೆ ಮಾಡಲಿದ್ದಾರೆ. ಅದಕ್ಕೂ ಮುನ್ನವೇ ರೆಡ್ಡಿ ಮಠ-ಮಾನ್ಯಗಳಿಗೆ ಹಾಗೂ ದರ್ಗಾಗಳಿಗೆ ಭೇಟಿ ನೀಡುವ ಮೂಲಕ ರಾಜಕೀಯ … Continue reading ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ. ದೇಣಿಗೆ: ಮೊದಲ ದಿನವೇ ಗಂಗಾವತಿ ಮಾಜಿ-ಹಾಲಿ ಶಾಸಕರಿಗೆ ಜನಾರ್ದನ ರೆಡ್ಡಿ ಶಾಕ್​