More

    ಧಾರಾಕಾರ ಮಳೆ; ಮನೆ ಕುಸಿದು 20 ದಿನದ ಹಸುಗೂಸು, ವೃದ್ಧೆ ಮೃತ್ಯು

    ಕೊಪ್ಪಳ: ಮಳೆ ಅಬ್ಬರ ಜೋರಾಗಿದ್ದು, ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದು ವೃದ್ಧೆ ಸೇರಿದಂತೆ 20 ದಿನದ ಹಸುಗೂಸು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

    ಇದನ್ನೂ ಓದಿ:  ಆಜಾನ್‌ ವೇಳೆ ಭಾಷಣ ನಿಲ್ಲಿಸಿ ಗೌರವ ತೋರಿದ ರಾಹುಲ್ ಗಾಂಧಿ

    ಮನೆ ಕುಸಿತದಿಂದ ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ.

    ಇದನ್ನೂ ಓದಿ: ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!

    ಬಾಣಾಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಈಕೆಯನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕನಕಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀರಾಳ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

    ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಜೆಡಿಎಸ್​​ಗೆ ಮತ ಹಾಕಿ: ಎಚ್​ಡಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts