ಧಾರಾಕಾರ ಮಳೆ; ಮನೆ ಕುಸಿದು 20 ದಿನದ ಹಸುಗೂಸು, ವೃದ್ಧೆ ಮೃತ್ಯು

ಕೊಪ್ಪಳ: ಮಳೆ ಅಬ್ಬರ ಜೋರಾಗಿದ್ದು, ಮಳೆಯ ಅವಾಂತರಕ್ಕೆ ಜಿಲ್ಲೆಯ ಕನಕಗಿರಿ ತಾಲೂಕಿನ‌ ಜೀರಾಳದಲ್ಲಿ ಮನೆ ಕುಸಿದು ಬಿದ್ದು ವೃದ್ಧೆ ಸೇರಿದಂತೆ 20 ದಿನದ ಹಸುಗೂಸು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಇದನ್ನೂ ಓದಿ:  ಆಜಾನ್‌ ವೇಳೆ ಭಾಷಣ ನಿಲ್ಲಿಸಿ ಗೌರವ ತೋರಿದ ರಾಹುಲ್ ಗಾಂಧಿ ಮನೆ ಕುಸಿತದಿಂದ ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ! … Continue reading ಧಾರಾಕಾರ ಮಳೆ; ಮನೆ ಕುಸಿದು 20 ದಿನದ ಹಸುಗೂಸು, ವೃದ್ಧೆ ಮೃತ್ಯು